ತಾಲೂಕು ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಧಮ೯ಸ್ಥಳ ಭೇಟಿ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾ.4ರಂದು ಬೆಳಗ್ಗೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಯ ದಶ೯ನ ಪಡೆದರು.
ಹೆಲಿಕಾಪ್ಟರ್ ಮೂಲಕ ಅಗಮಿಸಿ ದ ಅವರು ನೇರ ಧರ್ಮಸ್ಥಳದ ಸನ್ನಿಧಿ ವಸತಿಗೃಹಕ್ಕೆ ಬಂದು ಅಲ್ಲಿಂದ ದೇವರ ದರ್ಶನ ಪಡೆದರು.


ಧರ್ಮಸ್ಥಳಲ್ಲಿ ಡಿಕೆಶಿ ಜೊತೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಎಮ್.ಎಲ್.ಸಿ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಗೌಡ, ಬೆಳ್ತಂಗಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಇಟೆಕ್ ಅಧ್ಯಕ್ಷ ಅನೂಪ್ ಬಂಗೇರ, ವಸಂತ ಬಿ.ಕೆ,
ನವೀನ್ ಗೌಡ ಸವಣಾಲು, ಚಂದು ಎಲ್, ನಾಗರಾಜ ಲಾಯಿಲ, ಅಬ್ದುಲ್ ರಹಿಮಾನ್ ಪಡ್ಪು, ಅಭಿನಂದನ್ ಮತ್ತು ಕಾರ್ಯಕರ್ತರು ಉಪಸ್ಥಿತಿ ಇದ್ದರು.

ನಿಮ್ಮದೊಂದು ಉತ್ತರ