ಕ್ರೈಂ ವಾರ್ತೆ

ಇತ್ತೀಚೆಗೆ ನಿಧನರಾದ ಸತೀಶ್ ಶೆಟ್ಟಿ ಕುರ್ಡುಮೆ ಇವರ ಮನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ.   

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷರು, ಮಡಂತ್ಯಾರು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಜೈ ಹನುಮಾನ್ ಭಜನಾ ಮಂಡಳಿ ಮಂಜಲ್ ಪಲ್ಕೆ ಇದರ ಸ್ಥಾಪಕ ಅಧ್ಯಕ್ಷರಾದ  ಸತೀಶ್ ಶೆಟ್ಟಿ ಕುರ್ಡುಮೆ ಜು. 8ರಂದು ಧೈವಾಧೀನರಾಗಿದ್ದು, ಇವರ ಮನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್* ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ವರದಿ: ಅಬ್ದುಲ್ ರಹಿಮಾನ್ ಪಡ್ಪು

ನಿಮ್ಮದೊಂದು ಉತ್ತರ