ಕ್ರೈಂ ವಾರ್ತೆ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತ್ಯು

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ
ನಡೆದಿದೆ.ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತಪಟ್ಟಿದ್ದಾರೆ.

ಮಂಗಳೂರು ನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್  ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂ
ಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

ನಿಮ್ಮದೊಂದು ಉತ್ತರ