ಬೆಳ್ತಂಗಡಿ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ವತಿಯಿಂದ ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್ ಗೆ 1 ಲಕ್ಷ ರೂ ಧನಸಹಾಯದ ಚೆಕ್ಕನ್ನು ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್ ಎಂ.ಎಸ್ ಹಸ್ತಾಂತರಿಸಿದರು.
ಸುಬ್ರಹ್ಮಣ್ಯ ಸ್ಥಾನಿಕ ಸಭಾ ಕೋಶಾಧಿಕಾರಿ ರೇಖಾ ಸುಧೀರ್ ರಾವ್, ಕಾಳಜಿ ರಿಲೀಫ್ ಫಂಡ್ ಕಾರ್ಯದರ್ಶಿ ಬಿ.ಕೆ.ಧನಂಜಯ ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.